ಸನ್ಮಾರ್ಗ ವಾರ್ತೆ
ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಜಾಮೀನು ನೀಡಲಾಗಿದೆ.
ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಆರೋಪದಲ್ಲಿ ಜೈಲು ಸೇರಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ರಜಾಕಾಲದ ನ್ಯಾಯಾಧೀಶ ನಿಯಾಯ್ ಬಿಂದು ಆದೇಶ ಹೊರಡಿಸಿದ್ದಾರೆ ಎಂದು barandbench ವರದಿ ಮಾಡಿದೆ.