ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯು. ಎಚ್ ಅಧಿಕಾರ ಸ್ವೀಕಾರ

0
392

ಸನ್ಮಾರ್ಗ ವಾರ್ತೆ

ಮಂಗಳೂರು.ಜೂ.13 (ಕ. ವಾ):- ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ಗುರುವಾರ ಅಕಾಡೆಮಿ ಕಚೇರಿಯಲ್ಲಿ ನೆರವೇರಿತು.

ನೂತನ ಅಧ್ಯಕ್ಷರಾಗಿ ಉಮರ್ ಯು ಎಚ್ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ರಹೀಮ್ ಉಚ್ಚಿಲ್, ಮುಹಮ್ಮದ್ ಹನೀಫ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನ್ಲಿ ಅಲ್ವಾರಿಸ್‌ , ಬ್ಯಾರಿ ಸಾಹಿತ್ಯ ಅಕಾಡೆಮಿ ಯ ರಿಜಿಸ್ಟ್ರಾರ್ ರಾಜೇಶ್ ಜಿ, ಅಕಾಡೆಮಿಯ ನೂತನ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.